Sandhya 공개
[search 0]
Download the App!
show episodes
 
।। सायंकालीन सन्त-स्तुति ।। सब सन्तन्ह की बड़ि बलिहारी । उनकी स्तुति केहि विधि कीजै , मोरी मति अति नीच अनाड़ी ।। सब ।1। दुख-भंजन भव-फंदन-गंजन , ज्ञान-ध्यान-निधि जग-उपकारी । विन्दु-ध्यान-विधि नाद-ध्यान-विधि , सरल-सरल जग में परचारी ।। सब ।2। धनि ऋषि सन्तन्ह धन्य बुद्ध जी , शंकर रामानन्द धन्य अघारी । धन्य हैं साहब सन्त कबीर जी , धनि नानक गुरु महिमा भारी ।। सब ।3। गोस्वामी श्री तुलसि दास जी , तुलसी साहब अति उपकारी । दादू सुन्दर सूर श्वपच रवि , जगजीवन पलटू भयहारी ।। सब ।4। सतगुरु देवी अरु जे भये ...
  continue reading
 
Loading …
show series
 
S3 : EP -519:ಭಯದಿಂದ ತಪ್ಪಿಸಿಕೊಳ್ಳುವುದು ಹೇಗೆ ? : How to escape from fear? ಇದೊಂದು ಸುಂದರ ಕಥೆ. ಒಂದು ಇಲಿ ಇತ್ತು . ಅದು ಸದಾ ಬೆಕ್ಕಿಗೆ ಹೆದರುತ್ತಿತ್ತು . ತನ್ನ ಹೆದರಿಕೆ ಹೋಗಲಾಡಿಸಿಕೊಳ್ಳಲು ಸಿದ್ಧಪುರುಷರ ಬಳಿ ಹೋಗಿ ತನ್ನ ಕಷ್ಟ ಹೇಳಿಕೊಂಡಿತು. ಆಗ ಅವರು ಇಲಿಯನ್ನು ಬೆಕ್ಕು ಮಾಡಿದರು ಆಗಲೂ ಭಯ ಹೋಗಲಿಲ್ಲ.. ಆಗ ಸಿದ್ಧಪುರುಷರು ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www…
  continue reading
 
S3 : EP -103:ವನವಾಸ ಕ್ಕೆ ಹೊರಟ ಧೃತರಾಷ್ಟ್ರ : Mahabharata Story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಯುಧಿಷ್ಠಿರನ ಆಳ್ವಿಕೆಯಲ್ಲಿ ಶಾಂತಿ ಸಮೃದ್ಧಿಗಳು ತುಂಬಿತ್ತು . ಹೀಗಿರುವಾಗ ಎಲ್ಲರು ಯುದ್ಧದ ಕಹಿ ಘಟನೆಗಳನ್ನು ಮರೆಯಲು ಯತ್ನಿಸುತ್ತಿದ್ದರು. ಈ ಸಮಯದಲ್ಲಿ ಭೀಮ ಆಗಾಗ ಕೌರವರನ್ನು ಸೋಲಿಸಿದ ಕುರಿತು ಬಡಾಯಿ ಕೊಚ್ಚಿಕೊಂಡು ಧೃತರಾಷ್ಟ್ರನನ್ನು ಚುಚ್ಚಿ ಮಾತಾಡುತ್ತಿದ್ದ ಈ ಸಮಯದಲ್ಲಿ ಧೃತರಾಷ್ಟ್ರ …
  continue reading
 
ಸಂಸ್ಕಾರ ಎಂದರೆ ಏನು?| what is samskara ನಮಲ್ಲಿ ಸಂಸ್ಕಾರ ಎಂಬ ಒಂದು ಪದವಿದೆ . ಹಾಗಾದ್ರೆ ಸಂಸ್ಕಾರ ಎಂದರೆ ಏನು? ಎಂಬುದನ್ನು ತಿಳಿಸುವ ಸುಂದರ ಕಥೆ ಇದು. ಒಂದಾನೊಂದು ಕಾಲದಲ್ಲಿ ಒಬ್ಬ ಹುಟ್ಟಿನಿಂದ ಬ್ರಾಹ್ಮಣನಾಗಿದ್ದರೂ ವೃತ್ತಿಯಲ್ಲಿ ಕಳ್ಳನಾಗಿದ್ದ. ಬೇರೆ ದೇಶದಿಂದ ಬರುವವರನ್ನು ದೋಚುವುದನ್ನು ಕಲಿತವನಾಗಿದ್ದ. ಹೀಗಿರುವಾಗ ಪರದೇಶದಿಂದ ವ್ಯಾಪಾರಿಗಳ ತಂಡ ಒಂದು ಬಂತು. ಆಗ ಅಲ್ಲಿ ಒಂದು ಕುತೂಹಲಕಾರಿ ಘಟನೆ ನಡೆಯಿತು. ಅದೇನದು…
  continue reading
 
Loading …

빠른 참조 가이드

탐색하는 동안 이 프로그램을 들어보세요.
재생